ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
12-10-25 08:05 pm
Bangalore Correspondent
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm