ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm