ಬ್ರೇಕಿಂಗ್ ನ್ಯೂಸ್
05-10-22 12:11 pm HK News Desk ದೇಶ - ವಿದೇಶ
ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ.
ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ.
ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am