ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm