ಬ್ರೇಕಿಂಗ್ ನ್ಯೂಸ್
06-10-22 01:09 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ. 6: ಅಮೆರಿಕದ ಕ್ಯಾಲಿಫೋರ್ನಿಯಾ ನಗರದಲ್ಲಿ ಅಪಹರಣಕ್ಕೀಡಾಗಿದ್ದ ಭಾರತ ಮೂಲದ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಲಾಗಿದ್ದು ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎಂಟು ತಿಂಗಳ ಹೆಣ್ಣು ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಲಾಗಿದೆ.
ಎಂಟು ತಿಂಗಳ ಮಗು ಆರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಮತ್ತು ಸಂಬಂಧಿ 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿರುವ ಮನೆಯಿಂದ ಅಪಹರಿಸಲಾಗಿತ್ತು.
ಅ.5ರ ಬುಧವಾರ ಸಂಜೆ ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಪತ್ತೆಯಾಗಿವೆ. ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪಹರಣದ ಬಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಜಸ್ದೀಪ್ ಸಿಂಗ್ ಮತ್ತು ಅಮನದೀಪ್ ಸಿಂಗ್ ಅವರ ಕೈಗಳನ್ನು ಕಟ್ಟಿ ಎಳೆದುಕೊಂಡು ಹೋಗುವ ದೃಶ್ಯಗಳು ಸೆರೆಯಾಗಿದ್ದವು. ಕೆಲವು ಸೆಕೆಂಡುಗಳ ನಂತರ ಮಗು ಮತ್ತು ಆಕೆಯ ತಾಯಿ ಕೂಡ ಕಟ್ಟಡದಿಂದ ಹೊರಬರುವುದು ದೃಶ್ಯದಲ್ಲಿ ಕಂಡಿತ್ತು. ಕುಟುಂಬದ ಎಲ್ಲ ನಾಲ್ಕು ಸದಸ್ಯರನ್ನು ಒಂದು ಟ್ರಕ್ನಲ್ಲಿ ತುಂಬಿಸಿ ಕರೆದೊಯ್ಯಲಾಗಿತ್ತು.
ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರ ಎನ್ನಲಾದ 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಎಂಬಾತನನ್ನು ಬಂಧಿಸಿದ್ದರು. ಬಂಧನದ ಸಂದರ್ಭದಲ್ಲಿ ಸಲ್ಗಾಡೊ ಆತ್ಮಹತ್ಯೆಗೂ ಪ್ರಯತ್ನಿಸಿದ್ದ. ಪೊಲೀಸರು ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆರೋಪಿ ತಾನೇ ಕೊಲೆ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದ. ಯಾಕಾಗಿ ಕೊಲೆ ನಡೆಸಿದ್ದಾನೆಂದು ತಿಳಿದುಬಂದಿಲ್ಲ.
A baby girl, her parents and uncle who were kidnapped at gunpoint from their central California business two days ago were found dead Wednesday, the sheriff of Merced County said.“Our worst fears have been confirmed,” Sheriff Vern Warnke told reporters Wednesday night.A farmworker found the bodies close together in a Merced County orchard, he said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm