ಬ್ರೇಕಿಂಗ್ ನ್ಯೂಸ್
10-10-20 10:24 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್. 10 : ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಎಟಿಎಸ್ ಪೊಲೀಸರು ಎಚ್ಎಎಲ್ ಉದ್ಯೋಗಿಯನ್ನು ಬಂಧಿಸಿದ್ದಾರೆ.
ಆರೋಪಿ ದೀಪಕ್ ಶೀರ್ಸತ್ ಎಂಬಾತ ಐಎಸ್ಐಗೆ ಭಾರತೀಯ ಯುದ್ಧ ವಿಮಾನಗಳ ಮಾಹಿತಿಯನ್ನು ನೀಡುತ್ತಿದ್ದ ಎನ್ನಲಾಗಿದೆ. ಯುದ್ಧ ವಿಮಾನ ಹಾಗೂ ತಯಾರಿಕಾ ಕೇಂದ್ರಗಳ ಬಗ್ಗೆ ರಹಸ್ಯ ಮಾಹಿತಿಯನ್ನು ಐಎಸ್ಐ ಪ್ರೇರಿತ ವ್ಯಕ್ತಿಗೆ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಸಿಕ್ಕ ಗುಪ್ತಚರ ಮಾಹಿತಿಯನ್ನಾಧರಿಸಿ ನಾಶಿಕ್ ಘಟಕದ ಎಟಿಎಸ್ ತಂಡದ ಅಧಿಕಾರಿಗಳು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಪಾಕಿಸ್ತಾನದ ಐಎಸ್ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ ಈತ ಸೂಕ್ಷ್ಮ ಮಾಹಿತಿಗಳನ್ನು ಐಎಸ್ಐಗೆ ರವಾನಿಸುತ್ತಿದ್ದ. ನಾಶಿಕ್ ಜಿಲ್ಲೆಯ ಹೆಚ್ಎಎಲ್ ಗೆ ಸೇರಿದ ವಿಮಾನ ತಯಾರಿಕ ಘಟಕ ಹಾಗೂ ನಿರ್ಬಂಧಿತ ಪ್ರದೇಶಗಳ ಬಗ್ಗೆ ಮಾಹಿತಿ ರವಾನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿತ್ತು. ಇದರಿಂದ ಎಟಿಎಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
The Maharashtra Anti-Terrorism Squad has arrested an employee of the HAL for allegedly supplying secret information of fighter aircraft to Pakistan's Inter-Services Intelligence (ISI) agency.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm