ಬ್ರೇಕಿಂಗ್ ನ್ಯೂಸ್
07-10-22 11:01 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ.7 : ಸೊಸೆ ತನ್ನ ಮಗನಿಗೆ ವಿಚ್ಚೇದನ ನೀಡಿದ್ದಾಳೆ ಅನ್ನೋ ಕಾರಣಕ್ಕೆ ಭಾರತೀಯ ಮೂಲದ ವ್ಯಕ್ತಿ ಸೊಸೆಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಅಮೇರಿಕಾದ ಕ್ಯಾಲಿಪೋರ್ನಿಯಾ ನಗರದಲ್ಲಿ ನಡೆದಿದೆ. ಆರೋಪಿ ಶೀತಲ್ ಸಿಂಗ್ ದೊಸಾಂಜ್(74) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುಪ್ರೀತ್ ಕೌರ್ ಹತ್ಯೆಯಾದ ಯುವತಿ. ತನ್ನ ಮಗನಿಗೆ ವಿಚ್ಛೇದನ ನೀಡಿದ್ದ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡು ಸೊಸೆಯನ್ನು ಆಕೆ ಕೆಲಸ ಮಾಡುತ್ತಿದ್ದ ಸ್ಯಾನ್ ಜೋಸ್ ವಾಲ್ಮಾರ್ಟ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಕೊಲೆಯಾಗುವ ಮೊದಲು ಗುರುಪ್ರೀತ್ ಕೌರ್ ತನ್ನ ಚಿಕ್ಕಪ್ಪನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಅಲ್ಲದೇ ತನ್ನ ಮಾವ ನನ್ನನ್ನು ಹುಡುಕುತ್ತಿದ್ದಾನೆ ಎಂದು ಭಯದಲ್ಲಿಯೇ ಹೇಳಿದ್ದಳು. ಸ್ವಲ್ಪ ಹೊತ್ತಿನಲ್ಲೇ ಆಕೆ ಕೆಲಸ ಮಾಡುತ್ತಿದ್ದ ಕಚೇರಿಯ ಬಳಿಗೆ ಬಂದಿದ್ದ ಶೀತಲ್ ಸಿಂಗ್ ದೊಸಾಂಜ್ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ. ಕೂಡಲೇ ಆಕೆಯನ್ನು ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.
A 74-year-old Indian-American man has been arrested in the US state of California, for fatally shooting his daughter-in-law at a parking lot possibly out of anger over her plans to divorce his son, according to a media report.Sital Singh Dosanjh killed his daughter-in-law Gurpreet Kaur Dosanjh last week in the South San Jose parking lot of the Walmart where she worked, the East Bay Times reported.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am