ಬ್ರೇಕಿಂಗ್ ನ್ಯೂಸ್
08-10-22 09:24 pm HK News Desk ದೇಶ - ವಿದೇಶ
ರಾಯ್ಪುರ್,ಅ.8 : ಛತ್ತೀಸ್ಗಢದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ 125 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಹೆಲಿಕಾಪ್ಟರ್ ಪ್ರಯಾಣವನ್ನು ರಾಜ್ಯ ಸರ್ಕಾರ ಮಾಡಿಸಿದೆ.
ರಾಜ್ಯದ ಟಾಪರ್ಗಳು ಹಾಗೂ ಜಿಲ್ಲೆಗಳ ಟಾಪರ್ಗಳು ಹೆಲಿಕಾಪ್ಟರ್ ಪ್ರಯಾಣ ಮಾಡಿದ್ದಾರೆ.ಮೇನಲ್ಲಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ವೇಳೆ ಹೆಚ್ಚು ಅಂಕ ಗಳಿಸಿದವರಿಗೆ ಹೆಲಿಕಾಪ್ಟರ್ ಪ್ರಯಾಣ ಮಾಡಿಸುವುದಾಗಿ ಸಿಎಂ ಭೂಪೇಶ್ ಬಘೇಲ್ ಆಶ್ವಾಸನೆ ನೀಡಿದ್ದರು.
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ನೀಡಲಾಗಿತ್ತು. ಎಂದು ಛತ್ತೀಸ್ಗಢ ಸಚಿವ ಪ್ರೇಮಸಾಯಿ ಸಿಂಗ್ ಟೆಕಮ್ ಹೇಳಿದ್ದಾರೆ.
ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ಇದೆ ಎಂದಾಗ ಖುಷಿಯಾಗಿತ್ತು. ನಾವು ಮೊದಲ ಬಾರಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ್ದೇವೆ. ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಲು ಸರ್ಕಾರ ನೀಡಿದ ಪ್ರೋತ್ಸಾಹವೂ ಕಾರಣವಾಗಿದೆ. ನಮ್ಮ ಸಾಧನೆಯ ಬಗ್ಗೆ ಪೋಷಕರು ಸಂತಸಗೊಂಡಿದ್ದಾರೆ ಎಂದು ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸಬೇಕೆಂಬುದು ಪ್ರತಿಯೊಬ್ಬರ ಬಯಕೆ. ಆಕಾಶದಲ್ಲಿ ಹಾರಬೇಕೆಂಬ ಮಕ್ಕಳ ಬಯಕೆ ತಮ್ಮ ಸಾಧನೆಯ ಮೂಲಕ ನೆರವೇರಿದೆ. ಈ ಮೂಲಕ ಇನ್ನಷ್ಟು ಸಾಧನೆ ಮಾಡಬೇಕೆಂಬ ಧೃಢ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅಭಿಪ್ರಾಯ ಪಟ್ಟಿದ್ದಾರೆ.
Chhattisgarh Chief Minister Bhupesh Baghel on Saturday fulfilled his promise of a 'helicopter ride' to the toppers of class 10 and 12 examinations."Helicopter ride Look how happy the children are! We promised to provide helicopter rides to the toppers of classes 10th and 12th and it has started today. 125 students will enjoy the helicopter joyride," CM Baghel tweeted.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 05:46 pm
Mangalore Correspondent
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm