ಬ್ರೇಕಿಂಗ್ ನ್ಯೂಸ್
09-10-22 12:09 pm HK News Desk ದೇಶ - ವಿದೇಶ
ಢಾಕಾ, ಅ.9: ದಸರ ಸಂಭ್ರಮ ಮುಕ್ತಾಯದ ಬೆನ್ನಲ್ಲಿಯೇ ಬಾಂಗ್ಲಾದೇಶದ ಜೆನೈದಾ ಜಿಲ್ಲೆಯ ದೌತಿಯಾ ಗ್ರಾಮದಲ್ಲಿ ಪ್ರಾಚೀನ ಕಾಲದ ಕಾಳಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಅದರಲ್ಲಿ ಇರುವ ಕಾಳಿ ವಿಗ್ರಹವನ್ನು ತುಂಡು ತುಂಡು ಮಾಡಿದ್ದಾರೆ.
ಕಾಳಿ ಮಾತೆಯ ಶಿರವನ್ನು ದೇಗುಲದಿಂದ ಅರ್ಧ ಕಿಮೀ ದೂರದಲ್ಲಿ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಢಾಕಾ ವಿವಿಯಲ್ಲಿ ಗಣಿತ ಶಾಸ್ತ್ರದ ಪ್ರಾಧ್ಯಾ ಪಕ ಚಂದನಾಥ್ ಪೊದ್ದರ್ ಮಾತನಾಡಿ ಇದೊಂದು ಖಂಡನೀಯ ಮತ್ತು ದುರ ದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಜೆನೈದಾ ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾ ಧಿಕಾರಿ ಅಮಿತ್ ಕುಮಾರ್ ಬರ್ಮನ್ ಮಾತನಾಡಿ ಪ್ರಕರಣದ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸಿದ್ದಾರೆ ಎಂದಿದ್ದಾರೆ.
ಮಾ.17ರಂದು ಢಾಕಾದಲ್ಲಿನ ಇಸ್ಕಾನ್ ದೇಗುಲದ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಬಾಂಗ್ಲಾ ದೇಶದ ಒಟ್ಟು 16.19 ಕೋಟಿ ಜನಸಂಖ್ಯೆಯ ಪೈಕಿ ಶೇ.10 ಮಂದಿ ಹಿಂದೂಗಳಿದ್ದಾರೆ.
Now, Maa Kali temple attacked in Dautiya village in Bangladesh’s Jhenaidah district.
— Anshul Saxena (@AskAnshul) October 8, 2022
Attacks on Hindu Temples are becoming frequent nowadays in Bangladesh, especially during Hindu festivals. pic.twitter.com/NUZtxcbT7N
A few unidentified people vandalised an idol of a deity at a colonial-era Hindu temple in west Bangladesh, police said, adding they had launched a manhunt Authorities of the Kali temple in Dautiya village in Bangladeshs Jhenaidah district discovered the idol smashed into pieces on Friday. The miscreants had dumped the idols upper portion on a street, half a kilometer from the temples premises, said Sukumar Kunda, president of the temple committee.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm