ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm