ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm