ಬ್ರೇಕಿಂಗ್ ನ್ಯೂಸ್
09-10-22 07:46 pm HK News Desk ದೇಶ - ವಿದೇಶ
ಪಣಜಿ,ಅ.9 : ರಜೆಯ ಮಜಾ ಸವಿಯಲು ಗೋವಾಕ್ಕೆ ಬಂದಿದ್ದ ಉಡುಪಿಯ ಯುವಕ ಆದಿತ್ಯ ಶೆಟ್ಟಿ (28) ಪಾಡಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಆದಿತ್ಯ ಶೆಟ್ಟಿ ಮೂಲತಃ ಉಡುಪಿಯವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಬಂದಿದ್ದು, ಪಾಡಿ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಯುವಕನ ಶವವನ್ನು ಹೊರತೆಗೆದಾಗ ಆದಿತ್ಯ ಕಾಲಿಗೆ ಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ನೀರಿಗೆ ಇಳಿದ ಸಂದರ್ಭದಲ್ಲಿ ಕಾಲಿಗೆ ಹಾವು ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಯುವಕರು ಕಳೆದ ಎರಡು ದಿನಗಳ ಹಿಂದೆ ಗೋವಾಕ್ಕೆ ಬಂದು ಕಾಣಕೋಣದ ಹೋಟೆಲ್ವೊಂದರಲ್ಲಿ ವಾಸ್ತವ್ಯ ಹೂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Udupi native youth killed in Goa water falls, snake bite suspected. The deceased has been identified as Adithya Shetty. He had been with his friends two days ago on a tour and was found dead in a tragic incident.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm