ಬ್ರೇಕಿಂಗ್ ನ್ಯೂಸ್
09-10-22 10:04 pm HK News Desk ದೇಶ - ವಿದೇಶ
ನವದೆಹಲಿ, ಅ.9 : ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್ ಮತ್ತು ರಶ್ಮಿತ್ ಮೃತ ಯುವಕರಾಗಿದ್ದು ದುರಂತ ಸ್ಥಳದಲ್ಲಿ ಶವ ಪತ್ತೆಯಾಗಿದೆ.
ಅ.8ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ಅ.4ರಂದು ಪರ್ವತಾರೋಹಣ ನಡೆಸುತ್ತಿದ್ದ ಸಂದರ್ಭದಲ್ಲಿ ಹಿಮಪಾತ ಸಂಭವಿಸಿದ್ದು ಮೊದಲಿಗೆ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಹಲವು ರಾಜ್ಯಗಳ ಯುವಕರು ದುರಂತಕ್ಕೀಡಾಗಿದ್ದಾರೆ. ಈವರೆಗೆ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪರ್ವತಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಪ್ರತಿಕೂಲ ಹವಾಮಾನದ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.
Uttarakhand heavy snowfall, two from Bangalore killed.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 05:46 pm
Mangalore Correspondent
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm