ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm