ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am