ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm