ಬ್ರೇಕಿಂಗ್ ನ್ಯೂಸ್
10-10-20 04:32 pm Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್.10 : ಪಾಕಿಸ್ತಾನ ಬೆಂಬಲಿತ ಉಗ್ರರು ಕಾಶ್ಮೀರದ ಮೂಲಕ ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡಲು ಯತ್ನಿಸಿದ್ದು, ಭಾರತೀಯ ಯೋಧರು ಅದನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರದ ಮೂಲಕ ಶಸ್ತ್ರಾಸ್ತ್ರಗಳನ್ನ ಸ್ಮಗ್ಲಿಂಗ್ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಉತ್ತರ ಕಾಶ್ಮೀರದ ಕೇರನ್ ಸೆಕ್ಟರ್ನಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಯೋಧರು ಉಗ್ರರ ಕೃತ್ಯವನ್ನ ತಡೆದಿದ್ದಾರೆ.
ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಅಳವಡಿಸಲಾಗಿರುವ ಕಣ್ಗಾವಲು ಯಂತ್ರವು ಕಿಶನ್ ಗಂಗಾ ನದಿ ದಡದಲ್ಲಿ ಕೆಲವರ ಚಟುವಟಿಕೆಯನ್ನು ಪತ್ತೆ ಹಚ್ಚಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರ ಯತ್ನವನ್ನು ವಿಫಲಗೊಳಿಸಿದೆ.
ಸ್ಥಳಕ್ಕೆ ತೆರಳಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದು, ನಾಲ್ಕು ಎಕೆ 47 ರೈಫಲ್ಗಳು, 8 ಮ್ಯಾಗಜಿನ್, 240 ಎಕೆ ರೈಫಲ್ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರ ಕೃತ್ಯ ವಿಡಿಯೋದಲ್ಲಿ ಸೆರೆಯಾಗಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm