ಬ್ರೇಕಿಂಗ್ ನ್ಯೂಸ್
10-10-20 04:32 pm Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್.10 : ಪಾಕಿಸ್ತಾನ ಬೆಂಬಲಿತ ಉಗ್ರರು ಕಾಶ್ಮೀರದ ಮೂಲಕ ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡಲು ಯತ್ನಿಸಿದ್ದು, ಭಾರತೀಯ ಯೋಧರು ಅದನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರದ ಮೂಲಕ ಶಸ್ತ್ರಾಸ್ತ್ರಗಳನ್ನ ಸ್ಮಗ್ಲಿಂಗ್ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಉತ್ತರ ಕಾಶ್ಮೀರದ ಕೇರನ್ ಸೆಕ್ಟರ್ನಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಯೋಧರು ಉಗ್ರರ ಕೃತ್ಯವನ್ನ ತಡೆದಿದ್ದಾರೆ.
ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಅಳವಡಿಸಲಾಗಿರುವ ಕಣ್ಗಾವಲು ಯಂತ್ರವು ಕಿಶನ್ ಗಂಗಾ ನದಿ ದಡದಲ್ಲಿ ಕೆಲವರ ಚಟುವಟಿಕೆಯನ್ನು ಪತ್ತೆ ಹಚ್ಚಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರ ಯತ್ನವನ್ನು ವಿಫಲಗೊಳಿಸಿದೆ.
ಸ್ಥಳಕ್ಕೆ ತೆರಳಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದು, ನಾಲ್ಕು ಎಕೆ 47 ರೈಫಲ್ಗಳು, 8 ಮ್ಯಾಗಜಿನ್, 240 ಎಕೆ ರೈಫಲ್ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರ ಕೃತ್ಯ ವಿಡಿಯೋದಲ್ಲಿ ಸೆರೆಯಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm