ಬ್ರೇಕಿಂಗ್ ನ್ಯೂಸ್
13-10-22 12:11 pm HK News Desk ದೇಶ - ವಿದೇಶ
ನವದೆಹಲಿ, ಅ.13: ಕರ್ನಾಟಕದ ಹಿಜಾಬ್ ವಿವಾದ ಕುರಿತ ವಾದ, ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ನೀಡಿ ಗಮನಸೆಳೆದಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ವಿಭಿನ್ನ ತೀರ್ಪು ಪ್ರಕಟಿಸಿದ್ದಾರೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ರದ್ದುಗೊಳಿಸಿದ್ದಾರೆ. ಆದರೆ ಹೇಮಂತ್ ಗುಪ್ತಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದ್ದಾರೆ. ಹೀಗಾಗಿ ಅಂತಿಮ ತೀರ್ಪು ನೀಡಲಾಗದೆ, ಮುಂದಿನ ತೀರ್ಮಾನಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳ ನಿರ್ಣಯಕ್ಕೆ ಬಿಟ್ಟಿದ್ದಾರೆ. ಇದರಿಂದಾಗಿ ತ್ರಿಸದಸ್ಯ ಅಥವಾ ಸಾಂವಿಧಾನಿಕ ಪೀಠಕ್ಕೆ ಹಿಜಾಬ್ ಕುರಿತ ಅರ್ಜಿ ವರ್ಗಾವಣೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರರ ಪರ ವಕೀಲ ಎಜಾಬ್ ಮಕ್ಬೂಲ್, ಹಿಜಾಬ್ ನಿಷೇಧ ಪ್ರಕರಣವನ್ನು ದೊಡ್ಡ ಪೀಠ ಅಥವಾ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡಬೇಕು ಎಂದು ಪೀಠ ಹೇಳಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶದ ವಿರುದ್ಧ ಕೆಲ ವಿದ್ಯಾರ್ಥಿಗಳು ಹಾಗೂ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಿದ್ದವು. ಸೆಪ್ಟೆಂಬರ್ ತಿಂಗಳಲ್ಲಿ ಹತ್ತು ದಿನಗಳ ಕಾಲ ತುರ್ತು ವಿಚಾರಣೆ ನಡೆಸಿದ್ದ ಕೋರ್ಟ್, ಸೆ.22 ರಂದು ವಿಚಾರಣೆ ಮುಗಿಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು.
The Supreme Court Thursday delivered a split verdict in the Karnataka hijab ban case with one of the judges upholding the March 15 high court order validating the ban and the other setting aside the HC ruling and calling wearing of the apparel a “matter of…choice”.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm