ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.

ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm