ಬ್ರೇಕಿಂಗ್ ನ್ಯೂಸ್
15-10-22 11:53 am HK Desk News ದೇಶ - ವಿದೇಶ
ಮುಂಬೈ, ಅ.15: ತನ್ನನ್ನು ಪಾಕಿಸ್ತಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಎಸ್ಬಿಐ ಮುಂಬೈ ಶಾಖೆಗೆ ಕರೆ ಮಾಡಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಬ್ಯಾಂಕಿನ ಅಧ್ಯಕ್ಷರನ್ನು ಕೊಲ್ಲುವುದಾಗಿ ಬೆದರಿಸಿದ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಎಂಡಿ ಜಿಯಾ-ಉಲ್-ಅಲಿಮ್ ಎಂದು ಪರಿಚಯಿಸಿದ್ದು ಬ್ಯಾಂಕ್ನಿಂದ ಸಾಲ ನೀಡುವಂತೆ ಒತ್ತಾಯಿಸಿದ್ದಾನೆ. ಬೇಡಿಕೆ ಈಡೇರಿಸದಿದ್ದರೆ ಬ್ಯಾಂಕ್ ಚೇರ್ಮನ್ ಅಪಹರಿಸಿ, ಮುಂಬೈ ಕಚೇರಿಯನ್ನು ಸ್ಫೋಟಿಸುವುದಾಗಿ ಹಾಗೂ ಎಲ್ಲ ಸಿಬ್ಬಂದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.
ಎಸ್ಬಿಐ ಮ್ಯಾನೇಜ್ಮೆಂಟ್ ತಕ್ಷಣವೇ ಮರೈನ್ ಡ್ರೈವ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದೆ. ಎಸ್ಬಿಐನ ನಾರಿಮನ್ ಪಾಯಿಂಟ್ ಶಾಖೆಯ ಲ್ಯಾಂಡ್ಲೈನ್ ನಂಬರಿಗೆ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಕರೆ ಪಶ್ಚಿಮ ಬಂಗಾಳದಿಂದ ಬಂದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು ಕರೆ ಮಾಡಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
State Bank of India Headquarters received two threat calls over the past two days. The caller, who claimed he was calling from Pakistan, threatened to kidnap the chairman of SBI and murder him. Two calls were received on the SBI line, one on Thursday and one on Wednesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm