ಬ್ರೇಕಿಂಗ್ ನ್ಯೂಸ್
15-10-22 08:10 pm HK News Desk ದೇಶ - ವಿದೇಶ
ಅಮಾಸ್ರ, ಅ.15: ಟರ್ಕಿಯ ಉತ್ತರ ವಲಯದ ಬರ್ಟೈನ್ ಪ್ರಾಂತ್ಯದ ಕಪ್ಪು ಸಮುದ್ರ ವ್ಯಾಪ್ತಿಯ ಸಮೀಪ ಇರುವ ಸರ್ಕಾರಿ ಮಾಲೀಕತ್ವದ ಟಿಟಿಕೆ ಹಂಸಾರಾನಗರ ಮುದ್ರುಲೋಗೊ ಗಣಿಯಲ್ಲಿ ಮುಂಜಾನೆ 6.35ರ ಸುಮಾರಿನಲ್ಲಿ ಸ್ಪೋಟ ಸಂಭವಿಸಿದೆ.
ಸುಮಾರು 110ಕ್ಕೂ ಹೆಚ್ಚು ಗಣಿಯೊಳಗೆ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸ್ಪೋಟದಿಂದಾಗಿ ಬೆಂಕಿಯ ಜ್ವಾಲೆಗಳು ಉರುವಲು ಅನಿಲಕ್ಕೆ ತಾಗಿ ದುರ್ಘಟನೆಯ ತೀವ್ರತೆ ಹೆಚ್ಚಾಗಿದೆ. ಸುಮಾರು 49 ಮಂದಿಯನ್ನು ಸುರಕ್ಷಿತವಾಗಿ ಅಲ್ಲಿಂದ ಹೊರತರಲಾಗಿದೆ. ಬಹಳಷ್ಟು ಮಂದಿ ಸಿಲುಕಿಕೊಂಡಿದ್ದು, ಸರ್ಕಾರದ ಅಧಿಕಾರಿಗಳು ಮತ್ತು ಸಚಿವರು ಎಷ್ಟು ಮಂದಿ ಎಂದು ನಿಖರ ಮಾಹಿತಿ ನೀಡಲು ನಿರಾಕಿರಿಸಿದ್ದಾರೆ.

ಆದರೆ ಆರೋಗ್ಯ ಸಚಿವರ ಹೇಳಿಕೆ ಪ್ರಕಾರ 28 ಮಂದಿ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ 22 ಮೃತದೇಹಗಳನ್ನು ಹೊರತೆಗೆಯಲ್ಲಿದೆ. 8 ಶವಗಳನ್ನು ಹೊರತರುವ ಹಂತದಲ್ಲಿದೆ. ಮತ್ತಷ್ಟು ಸಾವುನೋವುಗಳಾಗುವ ಸಾಧ್ಯತೆ ಇದೆ. ಸ್ಪೋಟದ ಹಿನ್ನೆಲೆಯಲ್ಲಿ ಅಧ್ಯಕ್ಷ ರೆಸೆಪ್ ಟ್ಯಾಪಿ ಎರ್ಡೋಗನ್ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಪರಿಹಾರ ಕಾರ್ಯದ ನೇರ ನಿಗಾವಣೆಗೆ ಮುಂದಾಗಿದ್ದಾರೆ.
ಸ್ಪೋಟದಿಂದ ಬದುಕುಳಿದ ವ್ಯಕ್ತಿಯೊಬ್ಬರು ನಿಟ್ಟುಸಿರುವ ಬಿಟ್ಟಿದ್ದು, ನಾನು ಆಕಸ್ಮಿಕವಾಗಿ ಹೊರಬಂದೆ. ಕೆಲವೇ ಕ್ಷಣಗಳಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಿದ್ದಾರೆ. ಸುತ್ತಮುತ್ತಲಿನವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಣಿಯೊಳಗೆ ಸಿಲುಕಿದವರನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. 2014ರಲ್ಲಿ ಇದೇ ರೀತಿಯ ದುರ್ಘಟನೆಯಾಗಿ ಟರ್ಕಿಯ ಪಶ್ಚಿಮ ವಯದಲ್ಲಿ 301 ಮಂದಿ ಸಾವನ್ನಪ್ಪಿದ್ದರು.
The death toll from a coal mine explosion in northern Turkey rose to at least 40 people Saturday, officials said.Desperate relatives had waited all night in the cold outside the state-owned TTK Amasra Muessese Mudurlugu mine in the town of Amasra, in the Black Sea coastal province of Bartin, hoping for news. There were 110 miners working in the shaft when the explosion occurred Friday evening.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm