ಬ್ರೇಕಿಂಗ್ ನ್ಯೂಸ್
16-10-22 08:30 pm HK News Desk ದೇಶ - ವಿದೇಶ
ಹರಿದ್ವಾರ, ಅ.16: ಉತ್ತರಾಖಂಡದ ಹರಿದ್ವಾರ, ಕೇದಾರನಾಥ ಸೇರಿದಂತೆ ದೇವಸ್ಥಾನ ಮತ್ತು ರೈಲು ನಿಲ್ದಾಣಗಳಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಜೈಶ್ ಇ- ಮಹಮ್ಮದ್ ಉಗ್ರವಾದಿ ಸಂಘಟನೆ ಹೆಸರಲ್ಲಿ ಬೆದರಿಕೆ ಹಾಕಲಾಗಿದೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ರೈಲು ನಿಲ್ದಾಣಗಳು ಮತ್ತು ದೇವಸ್ಥಾನಗಳನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಪತ್ರ ಬರೆಯಲಾಗಿದೆ.
ಹರಿದ್ವಾರ ರೈಲು ನಿಲ್ದಾಣದ ಸ್ಟೇಶನ್ ಮಾಸ್ಟರ್ ಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ದೇವಸ್ಥಾನ, ರೈಲು ನಿಲ್ದಾಣ ಸೇರಿದಂತೆ ವಿವಿಧ ಕಡೆ ಬಾಂಬ್ ಇಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಮತ್ತು ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿವೆ. ತನ್ನನ್ನು ಜೈಶ್ ಇ- ಮಹಮ್ಮದ್ ಏರಿಯಾ ಕಮಾಂಡರ್ ಜಮೀರ್ ಅಹ್ಮದ್ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ಹಿಂದಿಯಲ್ಲಿ ಪತ್ರವನ್ನು ಬರೆಯಲಾಗಿತ್ತು.
ಅ.25ರಂದು ರೈಲು ನಿಲ್ದಾಣಗಳನ್ನು ಸ್ಫೋಟಿಸುತ್ತೇವೆ. 27ರಂದು ಚಾರ್ ಧಾಮ್ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಜಿಹಾದಿಗಳ ಹತ್ಯೆಗೆ ಪ್ರತೀಕಾರವಾಗಿ ದಾಳಿ ನಡೆಸುವುದಾಗಿ ಪತ್ರದಲ್ಲಿ ಹೇಳಲಾಗಿದೆ. ಅ.10ರಂದು ಪತ್ರವನ್ನು ಪೋಸ್ಟ್ ಮಾಡಲಾಗಿದ್ದು ರೈಲ್ವೇ ಸ್ಟೇಶನ್ ಮಾಸ್ಟರ್ ಪತ್ರದ ಬಗ್ಗೆ ಪೊಲೀಸರ ಗಮನಕ್ಕೆ ತಂದಿದ್ದಾರೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಪೊಲೀಸರನ್ನು ಎಲರ್ಟ್ ಮಾಡಲಾಗಿದೆ.
In the name of terrorist organization Jaish-e-Mohammed, several railway stations and religious places in Uttarakhand and Uttar Pradesh, including Haridwar railway station, have been threatened with bombs. Haridwar railway station superintendent has received a threatening letter quoting the area commander of the terrorist organization. Security agencies have become alert after receiving the letter. Security has been beefed up at the station.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm