ಬ್ರೇಕಿಂಗ್ ನ್ಯೂಸ್
16-10-22 09:05 pm HK News Desk ದೇಶ - ವಿದೇಶ
ನವದೆಹಲಿ, ಅ .16: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸುವುದಾಗಿ ಸೆಂಟ್ರಲ್ ರೈಲ್ವೆ ಘೋಷಿಸಿದೆ. ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣ ನೀಡುವ ಉದ್ದೇಶದಿಂದ ಹಬ್ಬದ ವಿಶೇಷ ರೈಲು ಸೇವೆಗಳನ್ನು ಪ್ರಾರಂಭಿಸಲಾಗಿದೆ.
ಈ ಮೂರು ವಿಶೇಷ ಹಬ್ಬದ ಸಮಯದಲ್ಲಿ ಸೇವೆ ನೀಡುವ ರೈಲುಗಳು ಕ್ರಮವಾಗಿ ಮುಂಬೈ-ಮಂಗಳೂರು ಜಂಕ್ಷನ್, ಮಡಗಾಂವ್ ಜಂಕ್ಷನ್ ಮತ್ತು ಪುಣೆ-ಅಜ್ನಿ ನಡುವೆ ಸಂಚರಿಸಲಿವೆ ಎಂದು ಕೇಂದ್ರ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ.
01185 ಗಾಡಿ ಸಂಖ್ಯೆಯ ವಿಶೇಷ ರೈಲು ಲೋಕಮಾನ್ಯ ತಿಲಕ್ ಟರ್ಮಿನಸ್ನಿಂದ ಅಕ್ಟೋಬರ್ 21 ರಿಂದ ನವೆಂಬರ್ 11 ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15 ಕ್ಕೆ ಹೊರಡುತ್ತದೆ. ಒಟ್ಟು ನಾಲ್ಕು ಟ್ರಿಪ್ಗಳು. ಮುಂಬೈನಿಂದ ರಾತ್ರಿ 10:15 ಕ್ಕೆ ಹೊರಟು ಮರುದಿನ ಸಂಜೆ 5:05 ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಲಿದೆ.
ಮುಂಬೈನಿಂದ ಅ.21 ಕ್ಕೆ ವಿಶೇಷ ರೈಲು ಸೇವೆ;
ಇತ್ತ, 01186 ಗಾಡಿ ಸಂಖ್ಯೆಯ ವಿಶೇಷ ರೈಲು ಮಂಗಳೂರು ಜಂಕ್ಷನ್ನಿಂದ ಅಕ್ಟೋಬರ್ 22 ರಿಂದ ನವೆಂಬರ್ 21 ರವರೆಗೆ ಪ್ರತಿ ಶನಿವಾರ ಸಂಜೆ 6:45 ಕ್ಕೆ ಹೊರಡುತ್ತದೆ. ಇದು ಕೂಡ ನಾಲ್ಕು ಟ್ರಿಪ್ಗಳು. ಮಂಗಳೂರಿನಿಂದ ಸಂಜೆ 6:45 ಕ್ಕೆ ಹೊರಟು ಮರುದಿನ ಬೆಳಗ್ಗೆ 11.45 ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ಗೆ ಆಗಮಿಸಲಿದೆ.
ಮುಂಬೈ-ಮಂಗಳೂರು ವಿಶೇಷ ರೈಲು ನಿಲುಗಡೆ ವಿವರ 01185 ಮತ್ತು 01186 ವಿಶೇಷ ರೈಲುಗಳು ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಪ್ಲುನ್, ಸಂಗಮೇಶ್ವರ ರಸ್ತೆ, ರತ್ನಗಿರಿ, ಕಂಕಾವಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಂ, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ ಬೈಂದೂರು, ಉಡುಪಿ ಕುಂದಾಪುರ, ಮೂಲ್ಕಿ ಮತ್ತು ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ.
After two years of Covid hiatus, this time India is once again celebrating the festive season with full pomp and vigour across the country.And, to boost this happiness amid festivities, Indian Railways has announced three special trains to ensure a comfortable and smooth travel for the passengers.The festive special trains will run between Mumbai-Mangaluru Junction, Madgaon Junction, and Pune-Ajni, respectively, the Central Railway tweeted.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm