ಬ್ರೇಕಿಂಗ್ ನ್ಯೂಸ್
11-10-20 12:29 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದ್ದು, 60,77,977 ಮಂದಿ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 74,383 ಹೊಸ ಪ್ರಕರಣಗಳು ವರದಿಯಾಗಿದ್ದು, 918 ಸೋಂಕಿತರನ್ನ ಕೊರೊನಾ ಬಲಿ ಪಡೆದುಕೊಂಡಿದೆ. ಸದ್ಯ ದೇಶದಲ್ಲಿ 8,67,496 ಸಕ್ರಿಯ ಪ್ರಕರಣಗಳಿದ್ದು, ಸಾವನ್ನಪ್ಪಿದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ.

ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ನಿನ್ನೆಯೂ ಮಹಾರಾಷ್ಟ್ರದಲ್ಲಿ 11,416 ಮಂದಿಗೆ ಸೋಂಕು ತಗುಲಿದ್ದು, 308 ಜನರು ಮರಣ ಹೊಂದಿದ್ದಾರೆ. ಕೊರೊನಾ ಪೀಡಿತ ರಾಜ್ಯಗಳ ಪೈಕಿ ಆಂಧ್ರ ಪ್ರದೇಶ ಮತ್ತು ಕರ್ನಾಟಕ ಎರಡು, ಮೂರನೇ ಸ್ಥಾನದಲ್ಲಿವೆ. ಆಂಧ್ರ ಪ್ರದೇಶದಲ್ಲಿ 46,624 ಸಕ್ರಿಯ ಪ್ರಕರಣಗಳಿದ್ರೆ, ಕರ್ನಾಟಕದಲ್ಲಿ 1,20,948 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm