ಬ್ರೇಕಿಂಗ್ ನ್ಯೂಸ್
18-10-22 07:45 pm HK News Desk ದೇಶ - ವಿದೇಶ
ಮಾಸ್ಕೋ, ಅ.18 : ಉಕ್ರೇನ್ ಜೊತೆಗೆ ಯುದ್ಧದಲ್ಲಿ ತೊಡಗಿರುವ ರಷ್ಯಾದ ಯುದ್ಧ ವಿಮಾನ, ಎಂಜಿನ್ ವೈಫಲ್ಯಕ್ಕೀಡಾಗಿ ಓಝೋ ಸಮುದ್ರ ತೀರದ ಯೇಸ್ಕೆ ನಗರದ ವಸತಿ ಪ್ರದೇಶದಲ್ಲಿ ಒಂಭತ್ತು ಅಂತಸ್ತಿನ ಕಟ್ಟಡದ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಕಟ್ಟಡದಲ್ಲಿದ್ದ 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಪತನಗೊಂಡ ಎಸ್ಯು-34 ಯುದ್ಧ ವಿಮಾನವು ತರಬೇತಿಯಲ್ಲಿತ್ತು ಎನ್ನಲಾಗುತ್ತಿದೆ. ಯೇಸ್ಕೆ ನಗರದಿಂದ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಪತನಗೊಂಡಿದೆ.


ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ವಿಮಾನದಲ್ಲಿ ಬೆಂಕಿ ಕಾಣಿಸುತ್ತಲೇ ಪ್ಯಾರಾಚೂಟ್ ಮೂಲಕ ಹೊರಕ್ಕೆ ಹಾರಿದ್ದಾರೆ. ಆದರೆ, ವಿಮಾನವು ವಸತಿ ಕಟ್ಟಡದ ಮೇಲೆ ಎರಗಿದ್ದಲ್ಲದೆ ಇಂಧನ ಟ್ಯಾಂಕ್ ಸ್ಫೋಟಗೊಂಡು ಭಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಯಿಂದ ಕಟ್ಟಡದಲ್ಲಿದ್ದ ಹಲವಾರು ಮಂದಿ ಮೃತಪಟ್ಟರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಹೊರಕ್ಕೆ ಹಾರಿದ ಇತರ ಮೂವರು ಕೂಡ ಮೃತಪಟ್ಟಿದ್ದಾರೆ.



ಕಟ್ಟಡದ ಅವಶೇಷಗಳ ಮಧ್ಯೆ 13 ನಿವಾಸಿಗಳ ಮೃತದೇಹಗಳು ಸಿಕ್ಕಿವೆ. ಇದರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. 19 ಮಂದಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿದ್ದ 500 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವ ತಿಳಿಸಿದ್ದಾರೆ.
In this handout photo released by Kooperativ Telegram Channel, flames and smoke rise from the scene after a warplane crashed into a residential area in Yeysk, Russia.A burnt bus and debris of a warplane crashed into a residential area are seen in Yeysk, Russia.A firefighter works at the scene after a warplane crashed into a residential area in Yeysk, Russia.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm