ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.
ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm