ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm