ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.
ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm