ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.
ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm