ಬ್ರೇಕಿಂಗ್ ನ್ಯೂಸ್
20-10-22 10:34 pm HK News Desk ದೇಶ - ವಿದೇಶ
ನವದೆಹಲಿ, ಅ.20 : ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚಳವಾಗಿದ್ದು ಕೇಂದ್ರ ಆರೋಗ್ಯ ಸಚಿವಾಲಯ ಸೋಂಕು ಮತ್ತಷ್ಟು ಹೆಚ್ಚುವ ಬಗ್ಗೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿವೆ.
ಒಮಿಕ್ರಾನ್ ಉಪ ರೂಪಾಂತರಗಳಾದ BF 7 ಮತ್ತು BA 5.1.7 ಸಹ ಭಾರತವನ್ನ ಪ್ರವೇಶಿಸಿವೆ ಎಂದು ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರವು ಮಾಹಿತಿ ನೀಡಿದೆ. ದೆಹಲಿ ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ, ಒಮಿಕ್ರಾನ್ ವೇಗವಾಗಿ ಹರಡುತ್ತಿರುವ ಉಪ ರೂಪಾಂತರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.
ಹೊಸ ರೂಪಾಂತರಿ ಒಮಿಕ್ರಾನ್ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಹೆಚ್ಚಿನ ಜನರಿಗೆ ಈಗ ಲಸಿಕೆ ನೀಡಲಾಗಿದೆ. ಆದ್ದರಿಂದ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನ ಅಭಿವೃದ್ಧಿಪಡಿಸಿದ್ದಾರೆ. ಹಾಗಂತ, ರೋಗ ಹರಡುವುದಕ್ಕೆ ಕಡಿವಾಣ ಬೀಳಲ್ಲ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ.
ವೈರಸ್ ಕಾಟ ತಪ್ಪಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಇದು ವಯಸ್ಸಾದವರಿಗೆ ಮತ್ತು ಯಾವುದೇ ರೋಗದ ಅಪಾಯದಲ್ಲಿರುವ ಜನರಿಗೆ ಹರಡುವುದನ್ನ ತಡೆಯುತ್ತದೆ. ಹೊರಗೆ ಹೋಗುತ್ತಿದ್ದರೆ ಮತ್ತು ವಿಶೇಷವಾಗಿ ಜನದಟ್ಟಣೆಯ ಸ್ಥಳಗಳಲ್ಲಿದ್ದರೆ ಮಾಸ್ಕ್ ಧರಿಸಬೇಕು. ರೋಗದ ಅಪಾಯದಲ್ಲಿರುವ ಜನರು, ವೃದ್ಧರು ಹೊರಗೆ ಹೋಗುವುದನ್ನ ತಪ್ಪಿಸಬೇಕು ಎಂದರು.
Omicron BF.7 has been detected in India. According to a report in IANS, the first case of BF.7 has been detected by the Gujarat Biotechnology Research centre. This new Omicron variant is also considered to be highly infectious and has a greater transmissibility.Omicron sub-variants -- BA.5.1.7 and BF.7 -- after believed to be emerging from a region of Mongolia in China are now making their way to other parts and posing fresh threats. In view of the surge in cases, experts have advised to take precaution and follow Covid appropriate behaviour.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm