ಬ್ರೇಕಿಂಗ್ ನ್ಯೂಸ್
24-10-22 10:05 pm HK News Desk ದೇಶ - ವಿದೇಶ
ಕಾಸರಗೋಡು, ಅ.24 : ದೀಪಾವಳಿ ರಜೆಯಲ್ಲಿ ಊರಿಗೆ ಬಂದಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವಕನೊಬ್ಬ ಮನೆಯ ಬಳಿ ಹಾವಿನ ಕಡಿತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಬಳಿಯ ಪಾಟಾಜೆ ನಿವಾಸಿ ಪಿ.ವಿ. ಕೃಷ್ಣ ಕುಮಾರ್ (27) ಮೃತ ಯುವಕ. ಗೋಪಾಲಕೃಷ್ಣ ಭಟ್ ಮತ್ತು ತಿರುಮಲೇಶ್ವರಿ ದಂಪತಿಯ ಪುತ್ರನಾದ ಕೃಷ್ಣ ಕುಮಾರ್ ಚೆನ್ನೈನಲ್ಲಿ ಅಮೆರಿಕದ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದರು. ಮನೆಯವರ ಜೊತೆ ದೀಪಾವಳಿ ಆಚರಿಸಲು ಊರಿಗೆ ಬಂದಿದ್ದರು.
ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಯಾವುದೋ ಹಾವು ಕಡಿದಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತೀವ್ರ ವಿಷಕಾರಿ ಹಾವು ಕಡಿದಿರುವ ಸಾಧ್ಯತೆಯಿದೆ.
A 27-year-old youth died after a snake bite.The deceased is identified as P V Krishna Kumar, son of Gopal Krishna Bhat and Thirumaleshwari Pattaje in Badiyadka. Though he was immediately rushed to a hospital, he failed to respond to the treatment.He was bitten by a snake near his house.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm