ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.

ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm