ಬ್ರೇಕಿಂಗ್ ನ್ಯೂಸ್
28-10-22 10:49 am HK News Desk ದೇಶ - ವಿದೇಶ
ಶ್ರೀನಗರ, ಅ.28 : ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೌನ ಅತ್ಯಂತ ಅಪಾಯಕಾರಿ. ಕಾಶ್ಮೀರಿ ಪಂಡಿತರು 1990ರ ಕಾಲದಂತಹ ಭೀಕರ ಸನ್ನಿವೇಶವನ್ನು ಎದುರಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ಈ ವಿಚಾರವಾಗಿ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ.
ಕಣಿವೆಯಲ್ಲಿ ನಡೆಯುತ್ತಿರುವ ಕಾಶ್ಮೀರಿ ಪಂಡಿತರ ಸರಣಿ ಹತ್ಯೆಗಳು ಖಂಡನೀಯ. ಕೇಂದ್ರ ಸರ್ಕಾರ ಈ ವಿಚಾರವಾಗಿ ಏನಾದರೂ ಮಾಡಬೇಕು. ಈಗಾಗಲೇ ಕಾಶ್ಮೀರಿ ಪಂಡಿತರು ಕಣಿವೆ ತೊರೆದು ಬೇರೆಡೆ ವಲಸೆ ಹೋಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಕಾಶ್ಮೀರವು ಶೇ.100ರಷ್ಟು ಹಿಂದೂ ರಹಿತ ಪ್ರದೇಶವಾಗಿ ಮಾರ್ಪಡಲಿದೆ ಎಂದು ಫಾರೂಕ್ ಅಬ್ದುಲ್ಲಾ ಎಚ್ಚರಿಕೆ ನೀಡಿದರು.
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ನಡೆಯುವ ಹತ್ಯೆಗಳು ಹಾಗೂ ಅಲ್ಪಸಂಖ್ಯಾತ ಹಿಂದೂಗಳ ಹತ್ಯಾಕಾಂಡಗಳ ಕುರಿತು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಫಾರೂಕ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ. ಕಾಶ್ಮೀರಿ ಪಂಡಿತರ ಮೇಲಿನ ನಿರಂತರ ದಾಳಿಗಳಿಂದ ಆತಂಕಕ್ಕೀಡಾಗಿರುವ ಕುಟುಂಬಗಳು, ದಕ್ಷಿಣ ಕಾಶ್ಮೀರದಿಂದ ಪಲಾಯನ ಮಾಡುತ್ತಿವೆ. ಪಂಡಿತರ ಮೇಲಿನ ದಾಳಿಗಳನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಭಯೋತ್ಪಾದಕ ಸಂಘಟನೆಗಳು ಬೆದರಿಕೆ ಹಾಕಿದ್ದು, ಇದರಿಂದ ಕಾಶ್ಮೀರಿ ಪಂಡಿತರ ಕುಟುಂಬಗಳು ಭೀತಿಗೊಳಗಾಗಿ ಬೇರೆ ಪ್ರದೇಶಗಳತ್ತ ವಲಸೆ ಹೋಗುತ್ತಿವೆ.
With an increase in the targeted killings of Kashmiri Pandits in the union territory, the Jammu and Kashmir National Conference (JKNC) president and former Chief Minister, Farooq Abdullah, said that Kashmir will become 100 per cent Hindu-less if the government fails to do anything soon.Talking exclusively to India Today/Aaj Tak, Abdullah said, "If nothing is done immediately in the matter, then in the coming days, Kashmir may become 100% Hindu-less. 1990-like conditions have returned for Kashmiri Pandits. I am not responsible for the murders. I have not made any pro-terrorism statements.”
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm