ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm