ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm