ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm