ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm