ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm