ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am