ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am