ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm