ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm