ಬ್ರೇಕಿಂಗ್ ನ್ಯೂಸ್
12-10-20 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬು ಸುಂದರ್ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಖುಷ್ಬೂ ಸುಂದರ್, ರಾಷ್ಟ್ರೀಯ ವಕ್ತಾರೆ ಹುದ್ದೆಯಲ್ಲಿದ್ದರು. ಇದೀಗ ಖುಷ್ಬು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಬರೆದಿದ್ದು ಪಕ್ಷ ತ್ಯಜಿಸುವುದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕಾರಣದಿಂದ ನಿಸ್ತೇಜನಾಗಿದ್ದೆ. ತಳಮಟ್ಟದಲ್ಲಿ ಕಾರ್ಯಕರ್ತರ ಜೊತೆಗೆ ಸಂಪರ್ಕ ರಹಿತರು, ಸಾರ್ವಜನಿಕ ಜೀವನದಲ್ಲಿ ಇಲ್ಲದೆ ಉನ್ನತ ಸ್ಥಾನದಲ್ಲಿರುವ ಮಂದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ. ಸುದೀರ್ಘ ಕಾಲದ ಯೋಚನೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖುಷ್ಬು ಬಿಜೆಪಿ ಸೇರಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಲೋಕಸಭಾ ಚುನಾವಣೆಗೆ ಸೀಟು ಸಿಗದ ಬೇಸರವೂ ಖುಷ್ಬುಗೆ ಇತ್ತು. ಬಿಜೆಪಿಯಿಂದ ಮುಂದಿನ ವರ್ಷದ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದೆ. ಇದೇ ವೇಳೆ, ರಾಷ್ಟ್ರೀಯ ವಕ್ತಾರ ಹುದ್ದೆಯಿಂದ ಖುಷ್ಬು ಅವರನ್ನು ಕಾಂಗ್ರೆಸ್ ಪಕ್ಷ ತೆಗೆದುಹಾಕಿದೆ. ಕಳೆದ ಆರು ತಿಂಗಳಲ್ಲಿ ಖುಷ್ಬು ಪಕ್ಷದ ನಂಬಿಕೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇತ್ತೀಚೆಗೆ ರಾಹುಲ್ ಗಾಂಧಿ ಕುರಿತಾಗಿಯೂ ವಿರೋಧಿಸಿ ಟ್ವೀಟ್ ಮಾಡಿ ವಿವಾದ ಎಳೆದುಕೊಂಡಿದ್ದರು. ಜನರು ಆಕೆಯನ್ನು ನಟಿಯಾಗಿ ನೋಡುತ್ತಾರೆ ವಿನಾ ರಾಜಕಾರಣಿಯಂತಲ್ಲ. ಅವರು ಪಕ್ಷ ಬಿಟ್ಟಿದ್ದರಿಂದ ಪಕ್ಷಕ್ಕೆ ಏನೂ ನಷ್ಟವಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್ ಅಳಗಿರಿ ಹೇಳಿದ್ದಾರೆ.
Congress national spokesperson Kushboo Sundar on Monday offered her resignation from the party and joined BJP in the presence of Tamil Nadu State BJP President L. Murugan and BJP National General Secretary C.T. Ravi.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm