ಬ್ರೇಕಿಂಗ್ ನ್ಯೂಸ್
02-11-22 01:17 pm HK News Desk ದೇಶ - ವಿದೇಶ
ಮುಂಬೈ, ನ.2: ಜೀವ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ದರ್ಜೆಯ ಭದ್ರತೆಯನ್ನು ಒದಗಿಸಲಾಗಿದೆ. ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಂತೆ, ಸಲ್ಮಾನ್ ಖಾನ್ ಜೊತೆಗೆ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಇರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಹೆಚ್ಚುವರಿ ಕಾವಲುಗಾರರನ್ನೂ ನಿಯೋಜಿಸಲಾಗುತ್ತದೆ. ಕಳೆದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಲಾಗಿತ್ತು. ಕೆನಡಾದಲ್ಲಿ ಅವಿತುಕೊಂಡಿರುವ ಬಿಷ್ಣೋಯ್ ತನ್ನ ಸಹವರ್ತಿಗಳ ಮೂಲಕ ಕೊಲೆ ಮಾಡಿಸಿದ್ದ.
ಆ ಕೊಲೆ ಪ್ರಕರಣದ ಬಳಿಕ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಇದೇ ವೇಳೆ, ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯ್ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ನಟ ಸಲ್ಮಾನ್ ಗೆ ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
In the wake of threats from the Lawrence Bishnoi gang, the Maharashtra government has upgraded the security of some Bollywood stars including Salman Khan and Akshay Kumar, as per media reports. Salman will now be under Y+ category - four armed guards in different shifts will protect him. Lawrence Bishnoi gang, faces charges of being behind the murder of Punjabi singer Sidhu Moosewala.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm