ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.
ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm