ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.



ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm