ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.



ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am