ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm