ಬ್ರೇಕಿಂಗ್ ನ್ಯೂಸ್
12-10-20 05:25 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಚೋಬರ್ 12 : ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೇ ಸಿಂಧಿಯಾ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ಗ್ವಾಲಿಯರ್ ನ ರಾಜಮಾತೆ ಎಂದು ಕರೆಸಿಕೊಂಡಿದ್ದ ವಿಜಯ ರಾಜೇ ಸಿಂಧಿಯಾ ಅವರ ಜನ್ಮ ದಿನಾಚರಣೆ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದೆ. ಸೋಮವಾರ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ರಾಜಮಾತೆಯವರ ಸೇವೆಯನ್ನು ಸ್ಮರಿಸಿಕೊಂಡರು.

ರಾಜಮಾತೆಯವರು ಬಡವರ ಆಕಾಂಕ್ಷೆಗಳಿಗೆ ಸ್ಪಂದಿಸುತ್ತಾ ನಿರಂತರ ಸಂಪರ್ಕದಲ್ಲಿ ಇರುತ್ತಿದ್ದರು. ಜನಸೇವೆಗಾಗಿ ತಮ್ಮ ಇಡೀ ಬದುಕನ್ನೇ ಮೀಸಲು ಇರಿಸಿದ್ದರು. ಕಳೆದ ಒಂದು ಶತಮಾನದಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವಿಜಯಾ ರಾಜೆ ಸಿಂಧಿಯಾ ಅವರ ಮಾರ್ಗದರ್ಶನವೂ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.
ಸಿಂಧಿಯಾ ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಭವಿಷ್ಯದ ಪೀಳಿಗೆಗೆ ಅನುಕೂಲಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಅವರು, ತಮ್ಮ ಸಂತೋಷವನ್ನು ತ್ಯಜಿಸಿದ್ದರು. ಅವರ ಬದುಕಿನ ಶೈಲಿಯು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವ ಮನೋಧರ್ಮವನ್ನು ಹೇಗೆ ಬೆಳೆಸಿಕೊಳ್ಳಬೇಕು ಎನ್ನುವುದಕ್ಕೆ ನಿದರ್ಶನ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Prime Minister Narendra Modi today released a memorial 100 rupee coin in the honour of Vijaya Raje Scindia. One of the founder members of BJP, Vijaya Raje Scindia is also popularly known as the Rajmata of Gwalior.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm